ಆದರೂ ಸರ್ವೇಶ್ವರ ತಮ್ಮ ಪ್ರಜೆಗೆ ಗಡೀಪಾರು ಶಿಕ್ಷೆಯನ್ನು ವಿಧಿಸಿದರು. ದೂರದ ಮೂಡಣ ಬಿರುಗಾಳಿಯ ಬಡಿತಕ್ಕೆ ಗುರಿಮಾಡಿ ಅವರನ್ನು ತೊಲಗಿಸಿದರು.