ಮರಗಳ ರೆಂಬೆಕೊಂಬೆಗಳು ಒಣಗಿ ಮುರಿದುಹೋಗಿವೆ. ಹೆಂಗಸರ ಕೈಗೆ ಒಲೆಪಾಲಾಗುವ ಸೌದೆಯಾಗಿವೆ. ಈ ಪ್ರಜೆಗಳು ಮಂದಮತಿಗಳೇ ಸರಿ. ಈ ಕಾರಣ, ಸೃಷ್ಟಿಕರ್ತನು ಇವರನ್ನು ಕರುಣಿಸನು. ನಿರ್ಮಿಸಿದಾತನು ಇವರಿಗೆ ದಯೆ ತೋರಿಸನು.