kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೆಶಾಯ

,

29ನೇ ಅಧ್ಯಾಯ

,
ವಚನ   13

ಸರ್ವೇಶ್ವರ ಹೀಗೆಂದರು : “ಈ ಜನರು ನನ್ನನ್ನು ಸಮೀಪಿಸುವುದು ಬರೀ ಮಾತಿನ ಮರ್ಯಾದೆಯಿಂದ, ಇವರು ನನ್ನನ್ನು ಸನ್ಮಾನಿಸುವುದು ಬರೀ ಮಾತಿನ ಮಾಲೆಯಿಂದ, ಇವರ ಹೃದಯವಾದರೋ ಬಲು ದೂರವಿದೆ ನನ್ನಿಂದ, ಇವರು ನನಗೆ ಸಲ್ಲಿಸುವ ಭಕ್ತಿ ಕೂಡಿದೆ ಕೇವಲ ಭಯದಿಂದ, ಕಲಿತಿಹರಿವರು ಮಾನವಕಲ್ಪಿತ ಕಟ್ಟಳೆಯನು ಬಾಯಿಪಾಠದಿಂದ.

Go to Home Page