ಇವರು ಎಲ್ಲವನ್ನೂ ತಲೆಕೆಳಗಾಗಿಸುತ್ತಾರೆ. ಜೇಡಿಮಣ್ಣು ಕುಂಬಾರನಿಗೆ ಸಾಟಿಯೇ? ಕೃತಿಯು ತನ್ನ ಕರ್ತನನ್ನೇ ಕುರಿತು : “ನಿನಗೆ ಬುದ್ಧಿಯಿಲ್ಲ,” ಎಂದೀತೆ?