kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೆಶಾಯ

,

30ನೇ ಅಧ್ಯಾಯ

,
ವಚನ   30

ಆಗ ಸರ್ವೇಶ್ವರ ತಮ್ಮ ಗಂಭೀರವಾದ ವಾಣಿಯನ್ನು ಕೇಳುವಂತೆ ಮಾಡುವರು. ತೀವ್ರಕೋಪ, ದಹಿಸುವ ಅಗ್ನಿಜ್ವಾಲೆ, ಸಿಡಿಯುವ ಮೋಡ, ಚಂಡಮಾರುತ, ಕಲ್ಮಳೆ - ಇವುಗಳಿಂದ ತಮ್ಮ ಶಿಕ್ಷಾಹಸ್ತವನ್ನು ಪ್ರದರ್ಶಿಸುವರು.

Go to Home Page