ಚಂಚಲ ಹೃದಯರಿಗೆ ಹೀಗೆಂದು ಹೇಳಿ : “ಭಯಪಡಬೇಡಿ; ಎದೆಗುಂದಬೇಡಿ; ಬರುವನು ಆ ದೇವನು ಮುಯ್ಯಿತೀರಿಸಲು ಬರುವನು ಆ ದೇವನು ಪ್ರತೀಕಾರವೆಸಗಲು ತಾನೇ ಬರುವನು ನಿಮ್ಮನ್ನು ರಕ್ಷಿಸಲು.”