kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೆಶಾಯ

,

37ನೇ ಅಧ್ಯಾಯ

,
ವಚನ   30

ಬಳಿಕ ಯೆಶಾಯನು ರಾಜ ಹಿಜ್ಕೀಯನಿಗೆ, “ಈ ಮಾತುಗಳು ನೆರವೇರುತ್ತವೆಂಬುದಕ್ಕೆ ಸೂಚನೆ ಇದು : ಈ ವರ್ಷದಲ್ಲಿ ನೀವು ಕೂಳೆಬೆಳೆಯನ್ನು, ಮುಂದಿನ ವರ್ಷದಲ್ಲಿ ತನ್ನಷ್ಟಕ್ಕೆ ತಾನೇ ಅದು ಬೆಳೆದುದನ್ನು, ಆದರೆ ಮೂರನೆಯ ವರ್ಷ ಹೊಲಗಳಲ್ಲಿ ಬಿತ್ತಿ ಕೊಯ್ದುದನ್ನು, ದ್ರಾಕ್ಷಿತೋಟದಲ್ಲಿ ವ್ಯವಸಾಯಮಾಡಿ ಶೇಖರಿಸಿದ್ದನ್ನು ಅನುಭವಿಸುವಿರಿ.

Go to Home Page