ಆಕಾಶಮಂಡಲವನ್ನುಂಟುಮಾಡಿ ಹರಡಿದ ದೇವರು, ಭೂಮಂಡಲವನ್ನೂ ಅದರಲ್ಲಿ ಬೆಳೆದುದೆಲ್ಲವನ್ನೂ ವೃದ್ಧಿಗೊಳಿಸುವವನು, ಭೂನಿವಾಸಿಗಳಿಗೆ ಜೀವವನ್ನೂ ಭೂಚರರಿಗೆ ಜೀವಾತ್ಮವನ್ನೂ ಅನುಗ್ರಹಿಸುವಾ ಸರ್ವೇಶ್ವರ ಇಂತೆನ್ನುತಿಹನು :