ಇಂತೆನ್ನುತ್ತಾರೆ ಸರ್ವೇಶ್ವರ : “ನೀವೇ ನನಗೆ ಸಾಕ್ಷಿಗಳು; ನನ್ನಿಂದ ಆಯ್ಕೆಯಾದ ನನ್ನ ದಾಸರು; ಏಕೆನೆ ನಾನೇ ಪರಮಾತ್ಮನೆಂದು ಅರಿತು, ವಿಶ್ವಾಸವಿಟ್ಟು, ಗ್ರಹಿಸಬೇಕಾದವರು; ದೇವರಾರೂ ನನಗಿಂತ ಮುಂದೆ ಇರಲಿಲ್ಲ ನನ್ನಾನಂತರವೂ ಇರುವುದಿಲ್ಲ.