ಅಶ್ವರಥಭಟಸೈನ್ಯಗಳನ್ನು ಹೊರಡಿಸಿದವನಾರೋ, ಅವು ಬಿದ್ದು ಏಳಲಾಗದೆ, ಬತ್ತಿಕರಗಿಹೋಗುವಂತೆ ಮಾಡಿದವನಾರೋ, ಆ ಸ್ವಾಮಿ ಸರ್ವೇಶ್ವರ ನುಡಿದ ಮಾತಿದೋ;