ವರ್ಷಿಸಲಿ ಸದ್ಧರ್ಮವನು ಆಕಾಶಮಂಡಲ ಸುರಿಸಲಿ ಮೇಲಿಂದ ಅದನ್ನು ಆ ಗಗನಮಂಡಲ; ಅಂಕುರಿಸಲಿ ಜೀವೋದ್ಧಾರವನು ಭೂಮಂಡಲ ಬೆಳೆಯಲಿ ಅದರೊಡನೆಯೇ ಸದ್ಧರ್ಮದ ಫಲ, ಸರ್ವೇಶ್ವರನಾದ ನಾನೇ ಕರ್ತ ಇದಕ್ಕೆಲ್ಲಾ.”