ಆಗ ಆ ಜನರು ಪುರಾತನ ಮೋಶೆಯ ಕಾಲವನ್ನು ನೆನಪಿಗೆ ತಂದುಕೊಂಡು ಹೀಗೆಂದರು : “ತನ್ನ ಜನರೆಂಬ ಮಂದೆಯನ್ನು, ಅದರ ಕುರುಬನ ಸಮೇತ ಸಮುದ್ರದಿಂದ ಸುರಕ್ಷಿತವಾಗಿ ಬರಮಾಡಿದ ಸ್ವಾಮಿ ಎಲ್ಲಿ? ಆ ಜನರಿಗೆ ತಮ್ಮ ಪವಿತ್ರಾತ್ಮನನ್ನು ಪ್ರದಾನಮಾಡಿದ ಸ್ವಾಮಿ ಎಲ್ಲಿ?