ಆಯ್ಕೆಯಾದವರಿಗೆ ನಿಮ್ಮ ಹೆಸರು ಶಾಪದ ಹೆಸರಾಗಿಯೇ ಉಳಿಯುವುದು. ಏಕೆಂದರೆ, ಸ್ವಾಮಿ ಸರ್ವೇಶ್ವರ ಆದ ನಾನು ನಿಮ್ಮನ್ನು ಕೊಲೆಗೀಡುಮಾಡುವೆನು. ನನ್ನ ಭಕ್ತಾದಿಗಳಿಗಾದರೋ ಹೊಸ ಹೆಸರನ್ನು ಕೊಡುವೆನು.