Thiruvachanam Logo

P. O. C ബൈബിള്‍

,

ಹಳೆಯ ಒಡಂಬಡಿಕೆ

,

ಯೆಶಾಯ

,

66ನೇ ಅಧ್ಯಾಯ

,
വാക്യം   4

ಆದುದರಿಂದ ಅವರಿಗೆ ಆಪತ್ತು ಬಂದೊದಗುವಂತೆ ಮಾಡುವೆನು. ಅವರು ಅಂಜುತ್ತಿದ್ದ ವಿಪತ್ತುಗಳನ್ನೇ ಅವರ ಮೇಲೆ ಬರಮಾಡುವೆನು. ಏಕೆಂದರೆ, ನಾನು ಕೂಗಿದಾಗ ಯಾರೂ ಉತ್ತರಿಸಲಿಲ್ಲ, ನಾನು ಹೇಳಿದಾಗ ಅವರು ಕೇಳಲಿಲ್ಲ. ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದರು, ನನಗೆ ಇಷ್ಟವಲ್ಲದ್ದನ್ನೇ ಆಯ್ಕೆಮಾಡಿಕೊಂಡರು.”

Go to Home Page