ಸರ್ವೇಶ್ವರ ಹೀಗೆನ್ನುತ್ತಾರೆ: ನನ್ನ ಜನರು ಮೂರ್ಖರು, ನನ್ನನ್ನು ತಿಳಿಯರು. ಪೆದ್ದ ಮಕ್ಕಳು, ಬುದ್ಧಿಯಿಲ್ಲದವರು ಕೇಡುಮಾಡುವುದರಲ್ಲಿ ಪ್ರವೀಣರು ಒಳಿತನ್ನು ಮಾಡಲು ಅರಿಯರು