ಇಸ್ರಯೇಲಿನ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರ ಹೀಗೆನ್ನುತ್ತಾರೆ : “ನೀವು ನಿಮ್ಮ ನಡತೆಯನ್ನೂ ಕೃತ್ಯಗಳನ್ನೂ ತಿದ್ದುಕೊಳ್ಳಿ. ಹಾಗೆ ಮಾಡಿದರೆ ನಾನು ನಿಮ್ಮನ್ನು ಈ ಸ್ಥಳದಲ್ಲಿ ನೆಲೆಗೊಳಿಸುವೆನು.