“ಸರ್ವಶಕ್ತ ಸರ್ವೇಶ್ವರನಾದ ನಾನೇ ಈ ಇಸ್ರಯೇಲನ್ನೂ ಜುದೇಯವನ್ನೂ ನೆಟ್ಟಿ ಬೆಳೆಸಿದೆ. ಆದರೆ ಈಗ ‘ನಿನಗೆ ಕೇಡು,’ ಎಂದು ಶಪಿಸುತ್ತಿದ್ದೇನೆ. ಏಕೆಂದರೆ ಬಾಳನಿಗೆ ಧೂಪಾರತಿಯೆತ್ತಿ, ನನ್ನನ್ನು ಕೆಣಕಿ, ತಮಗೇ ಕೆಡುಕನ್ನು ಮಾಡಿಕೊಂಡಿದ್ದಾರೆ.