ಬಹುಮಂದಿ ಕುರಿಗಾಹಿಗಳು ಬಂದು ಹಾಳುಮಾಡಿದ್ದಾರೆ ನನ್ನ ದ್ರಾಕ್ಷಾತೋಟವನ್ನು. ತುಳಿದುಹಾಕಿದ್ದಾರೆ ನನ್ನಾ ಸೊತ್ತನ್ನು ಕಾಡನ್ನಾಗಿಸಿದ್ದಾರೆ ಆ ನನ್ನ ಪ್ರಿಯ ಆಸ್ತಿಯನ್ನು.