kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೆರೆಮೀಯ

,

14ನೇ ಅಧ್ಯಾಯ

,
ವಚನ   10

ಈ ಜನರನ್ನು ಕುರಿತು ಸರ್ವೇಶ್ವರ ನನಗೆ ಹೇಳಿದ ಮಾತುಗಳು : “ಇವರು ಅಲೆದಾಡಲು ಇಷ್ಟಪಡುವ ಜನರು. ತಮ್ಮ ಕಾಲಿನ ಮೇಲೆ ಹತೋಟಿಯಿಲ್ಲದವರು. ಆದಕಾರಣ ಸರ್ವೇಶ್ವರನಾದ ನಾನು ಇವರನ್ನು ಕರುಣೆಯಿಂದ ನೋಡುವುದಿಲ್ಲ. ಇದೀಗಲೆ ಇವರ ಅಪರಾಧಗಳನ್ನು ನೆನಪಿಗೆ ತಂದುಕೊಂಡು ಇವರ ಪಾಪಗಳಿಗೆ ದಂಡನೆಯನ್ನು ವಿಧಿಸುವೆನು.”

Go to Home Page