kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೆರೆಮೀಯ

,

15ನೇ ಅಧ್ಯಾಯ

,
ವಚನ   1

ಸರ್ವೇಶ್ವರ ಸ್ವಾಮಿ ನನಗೆ ಹೀಗೆಂದರು : “ಮೋಶೆ ಮತ್ತು ಸಮುವೇಲನು ನನ್ನ ಮುಂದೆ ನಿಂತು ವಿಜ್ಞಾಪಿಸಿದರೂ ನಾನು ಈ ಜನರ ಬಗ್ಗೆ ನನ್ನ ಮನಸ್ಸನ್ನು ಬದಲಾಯಿಸೆನು. ಇವರನ್ನು ನನ್ನ ಸಮ್ಮುಖದಿಂದ ತಳ್ಳಿಬಿಡು; ತೊಲಗಿಹೋಗಲಿ!

Go to Home Page