ನನ್ನ ಜನರನ್ನು ನಾಡಿನ ಉಕ್ಕಡಗಳಲ್ಲಿ ಮೊರದಿಂದ ಗಾಳಿಗೆ ತೂರಿಬಿಟ್ಟೆನು. ಅವರನ್ನು ಪುತ್ರಶೋಕಕ್ಕೆ ಈಡುಮಾಡಿ ನಾಶಪಡಿಸಿದೆನು. ಏಕೆಂದರೆ, ಅವರು ತಮ್ಮ ದುರ್ಮಾರ್ಗದಿಂದ ಹಿಂದಿರುಗದೆ ಹೋದರು.