ಅದಕ್ಕೆ ನಾನು : “ಸರ್ವೇಶ್ವರಾ, ನೀವು ಎಲ್ಲವನ್ನು ಬಲ್ಲವರು. ನನ್ನನ್ನು ನೆನಪಿಗೆ ತಂದುಕೊಂಡು ನೆರವುನೀಡಿ. ನನಗಾಗಿ ನನ್ನ ಶತ್ರುಗಳಿಗೆ ಮುಯ್ಯಿತೀರಿಸಿರಿ. ಅವರಿಗೆ ಹೆಚ್ಚು ತಾಳ್ಮೆತೋರಿ ನನ್ನನ್ನು ನಿರ್ಮೂಲಮಾಡಬೇಡಿ. ನಿಮ್ಮ ನಿಮಿತ್ತವೇ ನಾನು ನಿಂದೆಗೆ ಗುರಿಯಾದೆ ಎಂಬುದನ್ನು ಜ್ಞಾಪಕಕ್ಕೆ ತಂದುಕೊಳ್ಳಿ.
Go to Home Page