kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೆರೆಮೀಯ

,

16ನೇ ಅಧ್ಯಾಯ

,
ವಚನ   15

ಬದಲಿಗೆ, ‘ಇಸ್ರಯೇಲರನ್ನು ಉತ್ತರ ದೇಶದಿಂದ ಹಾಗು ಅವರನ್ನು ತಾನು ತಳ್ಳಿಬಿಟ್ಟಿದ್ದ ಎಲ್ಲ ಸೀಮೆಗಳಿಂದ ಬಿಡಿಸಿ ಬರಮಾಡಿದ ಸರ್ವೇಶ್ವರನ ಜೀವದಾಣೆ’ ಎಂದು ಪ್ರಮಾಣ ಮಾಡುವರು. ನಾನು ಅವರ ಪೂರ್ವಜರಿಗೆ ದಯಪಾಲಿಸಿದ ನಾಡಿಗೆ ಅವರನ್ನು ಮರಳಿ ಬರಮಾಡುವೆನು.

Go to Home Page