ಸರ್ವೇಶ್ವರ ಇಂತೆಂದರು : “ಇಂಥ ಸುದ್ದಿಯನ್ನು ಯಾರು ಕೇಳಿದ್ದಾರೆಂದು ಅನ್ಯಜನಾಂಗಗಳಲ್ಲೆ ವಿಚಾರಿಸಿರಿ. ಇಸ್ರಯೇಲೆಂಬ ಯುವತಿ ಕೇವಲ ಅಸಹ್ಯಕಾರ್ಯವನ್ನೆ ಎಸಗಿದ್ದಾಳೆ.