ತಮ್ಮ ಮಕ್ಕಳನ್ನು ಬಾಳ್ದೇವತೆಗೆ ಆಹುತಿಕೊಡಲು ಆ ದೇವತೆಗೆ ಬಲಿಪೀಠಗಳನ್ನು ಕೂಡ ಏರ್ಪಡಿಸಿದ್ದಾರೆ. ನಾನು ಇಂಥ ಆಚಾರಗಳನ್ನು ವಿಧಿಸಲಿಲ್ಲ. ಅದರ ಮಾತನ್ನೇ ಎತ್ತಲಿಲ್ಲ. ಅಂಥದ್ದು ನನ್ನ ಮನಸ್ಸಿಗೂ ತೋಚಿದ್ದಿಲ್ಲ.