ಅವನು ಪ್ರವಾದಿ ಯೆರೆಮೀಯನನ್ನು ಹೊಡೆಯಿಸಿ ಸರ್ವೇಶ್ವರನ ಆಲಯಕ್ಕೆ ಸೇರಿದ ಮೇಲಣ ಬೆನ್ಯಾಮೀನ್ ಬಾಗಿಲ ಬಳಿಯಲ್ಲಿದ್ದ ಸೆರೆಗೆ ಹಾಕಿಸಿದನು.