‘ಸರ್ವೇಶ್ವರನ ವಿಷಯವನ್ನು ಪ್ರಕಟಿಸೆನು, ಅವರ ಹೆಸರಿನಲ್ಲಿ ಇನ್ನು ಮಾತಾಡೆನು’ ಎಂದುಕೊಂಡೆನಾದರೆ ನನ್ನ ಹೃದಯದೊಳು ಸಂಕಟ ಉಂಟಾಗುತ್ತದೆ. ಸುಡುಬೆಂಕಿ ನನ್ನೆಲುಬುಗಳಲ್ಲಿ ಅಡಗಿದೆಯೋ ಎಂಬಂತೆ ಅದನ್ನು ತಡೆತಡೆದು ದಣಿದಿರುವೆ, ಇನ್ನು ಸಹಿಸಲಾಗದಿದೆ.