“(ಯೆರೆಮೀಯನೇ), ನೀನು ಪ್ರವಾದಿಸುತ್ತಾ ಅವರಿಗೆ ಈ ಮಾತುಗಳನ್ನು ಹೇಳು: ‘ಸರ್ವೇಶ್ವರ ಗರ್ಜಿಸುವನು ಮೇಲಣಲೋಕದಿಂದ ದನಿಗೈವನು ತನ್ನ ಘನ ನಿವಾಸದಿಂದ ಗಟ್ಟಿಯಾಗಿ ಕೂಗುವನು ತನ್ನ ಹುಲ್ಲುಗಾವಲಿನ ಮಂದೆಯ ವಿರುದ್ಧ ಕೂಗಾಡುವನು ದ್ರಾಕ್ಷೆಯ ಹಣ್ಣನ್ನು ತುಳಿಯುವವರಂತೆ ಭೂನಿವಾಸಿಗಳೆಲ್ಲರು ಭಯಭ್ರಾಂತರಾಗುವಂತೆ.
Go to Home Page