ಜುದೇಯದ ಅರಸ ಚಿದ್ಕೀಯನು ಯೆರೆಮೀಯನಿಗೆ, “ನೀನು ಪ್ರವಾದನೆ ಮಾಡುತ್ತಾ, ‘ಸರ್ವೇಶ್ವರನೇ ಹೀಗೆಂದಿದ್ದಾರೆ: ನಾನು ಈ ನಗರವನ್ನು ಬಾಬಿಲೋನಿಯದ ಅರಸನ ಕೈಗೆ ಸಿಕ್ಕಿಸುವೆನು. ಅವನು ಇದನ್ನು ಆಕ್ರಮಿಸುವನು.