ಆದರೂ ಈ ನಗರವನ್ನು ಉದ್ಧಾರಮಾಡಿ, ಸುಧಾರಿಸಿ, ಇದರ ನಿವಾಸಿಗಳನ್ನು ಗುಣಪಡಿಸುವೆನು. ಸಮೃದ್ಧಿಯಾದ ಸೌಭಾಗ್ಯವನ್ನು ಹಾಗೂ ಶಾಂತಿಸಮಾಧಾನವನ್ನು ಇವರಿಗೆ ಅನುಗ್ರಹಿಸುವೆನು.