ತಾವು ಬಾಬಿಲೋನಿಯದ ಅರಸನ ಪದಾಧಿಕಾರಿಗಳಿಗೆ ಮೊರೆಹೋಗದಿದ್ದರೆ ಈ ನಗರವು ಬಾಬಿಲೋನಿನವರ ಕೈವಶವಾಗುವುದು. ಅವರು ಇದನ್ನು ಬೆಂಕಿ ಇಂದ ಸುಟ್ಟುಬಿಡುವರು. ತಾವು ಅವರ ಕೈಯಿಂದ ತಪ್ಪಿಸಿಕೊಳ್ಳಲಾರಿರಿ,” ಎಂದು ಹೇಳಿದನು.