ನಾನು ನಿನ್ನ ಸಂಗಡ ಮಾತಾಡಿದ ಸುದ್ದಿಯನ್ನು ಪದಾಧಿಕಾರಿಗಳು ಕೇಳಿ ನಿನ್ನ ಬಳಿಗೆ ಬಂದು, ‘ಅರಸನಿಗೆ ಏನು ಹೇಳಿದೆ? ನಮಗೆ ತಿಳಿಸು, ನಮಗೆ ಮರೆಮಾಡದೆ ತಿಳಿಸಿದರೆ ನಿನ್ನನ್ನು ಕೊಲ್ಲುವುದಿಲ್ಲ. ಅರಸನಿಗೆ ಏನು ಹೇಳಿದೆ? ತಿಳಿಸು, ಎಂದು ಪ್ರಶ್ನೆ ಹಾಕಿದರೆ