“ಇವನನ್ನು ಕರೆದುಕೊಂಡುಹೋಗಿ ಚೆನ್ನಾಗಿ ನೋಡಿಕೊ. ಯಾವ ಹಾನಿಯನ್ನು ಮಾಡಕೂಡದು. ಬೇಡುವುದನ್ನೆಲ್ಲ ಕೊಡು,” ಎಂದು ಆಜ್ಞಾಪಿಸಿದನು.