Thiruvachanam Logo

P. O. C ബൈബിള്‍

,

ಹಳೆಯ ಒಡಂಬಡಿಕೆ

,

ಯೆರೆಮೀಯ

,

39ನೇ ಅಧ್ಯಾಯ

,
വാക്യം   16

ನೀನು ಹೋಗಿ ಸುಡಾನಿನ ಎಬೆದ್ಮೆಲೆಕನಿಗೆ ಹೀಗೆ ತಿಳಿಸು: “ಈ ಇಸ್ರಯೇಲರ ದೇವರೂ ಸೇನಾಧೀಶ್ವರನೂ ಆದ ಸರ್ವೇಶ್ವರ ಹೀಗೆನ್ನುತ್ತಾರೆ - ನಾನು ನುಡಿದ ಮೇಲನ್ನು ಅಲ್ಲ, ಕೇಡನ್ನೇ ಈ ನಗರದ ಮೇಲೆ ಬರಮಾಡುವೆನು. ಅದು ನಿನ್ನ ಕಣ್ಣೆದುರಿಗೇ ಆ ದಿನದಂದು ನಡೆಯುವುದು.

Go to Home Page