ನೀನು ನನ್ನಲ್ಲಿ ಭರವಸೆಯಿಟ್ಟ ಕಾರಣ ನಿನ್ನನ್ನು ರಕ್ಷಿಸಿಯೇ ರಕ್ಷಿಸುವೆನು. ನೀನು ಕತ್ತಿಗೆ ತುತ್ತಾಗಲಾರೆ. ಅದರ ಬಾಯಿಂದ ನಿನ್ನ ಪ್ರಾಣವನ್ನು ಉಳಿಸಿಕೊಳ್ಳುವೆ. ಇದು ಸರ್ವೇಶ್ವರನಾದ ನನ್ನ ವಾಣಿ.”