ತರುವಾಯ ಕಾರೇಹನ ಮಗ ಯೋಹಾನಾನನು ಹಾಗು ಕಾಡುಮೇಡುಗಳಲ್ಲಿ ವಾಸಮಾಡುತ್ತಿದ್ದ ಎಲ್ಲ ಸೇನಾಪತಿಗಳು ಮಿಚ್ಪದಲ್ಲಿದ್ದ ಗೆದಲ್ಯನ ಬಳಿಗೆ ಹೋದರು.