“ಹೀಗಿರಲು, ಸೇನಾಧೀಶ್ವರ ಸ್ವಾಮಿಯೂ ಇಸ್ರಯೇಲಿನ ದೇವರೂ ಆದ ಸರ್ವೇಶ್ವರ ಈಗ ಹೇಳುವುದನ್ನು ಕೇಳಿ: ‘ಈ ದೊಡ್ಡ ಕೇಡನ್ನು ನಿಮಗೆ ನೀವೆ ಬರಮಾಡಿಕೊಳ್ಳುವುದು ಸರಿಯೆ? ಈ ದುರಾಚಾರದ ನಿಮಿತ್ತ ಜುದೇಯದ ಗಂಡಸರು, ಹೆಂಗಸರು, ಮಕ್ಕಳು, ಮೊಲೆಕೂಸುಗಳು ನಿರ್ಮೂಲವಾಗುವರು. ನಿಮ್ಮಲ್ಲಿ ಯಾರೂ ಉಳಿಯರು.