ಯೋಷೀಯನ ಮಗನೂ ಜುದೇಯದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ನೇರೀಯನ ಮಗ ಬಾರೂಕನು ಯೆರೆಮೀಯನ ಮಾತುಗಳನ್ನು ಅವನ ಬಾಯಿಂದ ಬಂದ ಹಾಗೆಯೇ ಪುಸ್ತಕದಲ್ಲಿ ಬರೆದನು. ಆಗ ಪ್ರವಾದಿ ಯೆರೆಮೀಯನು ಸರ್ವೇಶ್ವರನ ಆಜ್ಞೆಯ ಪ್ರಕಾರ ಈ ವಾಕ್ಯವನ್ನು ಬಾರೂಕನಿಗೆ ನುಡಿದನು.