ನಿನಗೆ ಮಾತ್ರ ಪ್ರತ್ಯೇಕ ಸ್ಥಾನಮಾನಗಳನ್ನು ನಿರೀಕ್ಷಿಸುತ್ತಿಯೋ? ನಿರೀಕ್ಷಿಸಬೇಡ. ಹೌದು, ಮಾನವ ಜನಾಂಗವನ್ನೇ ನಾನು ದಂಡಿಸಲಿದ್ದೇನೆ. ಆದರೆ ನೀನು ಎಲ್ಲಿಗೆ ಹೋದರೂ ನಿನ್ನ ಪ್ರಾಣವೊಂದನ್ನು ಕೊಳ್ಳೆಯಂತೆ ಉಳಿಸಿಕೊಳ್ಳಲಿಕ್ಕೆ ಅವಕಾಶ ನೀಡುತ್ತೇನೆ. ಇದು ಸರ್ವೇಶ್ವರನಾದ ನನ್ನ ನುಡಿ.”