Thiruvachanam Logo

P. O. C ബൈബിള്‍

,

ಹಳೆಯ ಒಡಂಬಡಿಕೆ

,

ಪ್ರಲಾಪಗಳು

,

1ನೇ ಅಧ್ಯಾಯ

,
വാക്യം   15

“ಸ್ವಾಮಿ ತೃಣೀಕರಿಸಿದನು ನನ್ನ ಶೂರರನ್ನೆಲ್ಲಾ ನನ್ನ ಕಣ್ಮುಂದೆಯೇ. ಸೈನ್ಯಸಮೂಹವನ್ನೆ ಬರಮಾಡಿದನು ನನ್ನ ಯುವಕರನ್ನು ಸದೆಬಡಿಯಲೆಂದೇ. ಯೆಹೂದಿಯೆಂಬ ಯುವತಿಯನ್ನು ತುಳಿಸಿದನು ತೊಟ್ಟಿಯಲ್ಲಿ ದ್ರಾಕ್ಷಿ ತುಳಿವಂತೆ.

Go to Home Page