ಸುತ್ತಮುತ್ತಲೂ ದಿಗಿಲು ಹುಟ್ಟಿಸುವ ನನ್ನ ಹಗೆಗಳನ್ನೆ ಕರೆಸಿದೆಯಲ್ಲಾ ಹಬ್ಬಕ್ಕೋ ಎಂಬಂತೆ ! ಸರ್ವೇಶ್ವರನ ಪ್ರಕೋಪದ ದಿನದಂದು ತಪ್ಪಿಸಿಕೊಳ್ಳಲಿಲ್ಲ ಯಾರೂ; ಉಳಿಯಲಿಲ್ಲ ಯಾರೂ. ಶತ್ರು ಸಂಹರಿಸಿಬಿಟ್ಟನಲ್ಲಾ ನಾನು ಸಾಕಿ ಆರೈಕೆ ಮಾಡಿದವರನ್ನೂ !