kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಪ್ರಲಾಪಗಳು

,

4ನೇ ಅಧ್ಯಾಯ

,
ವಚನ   2

ಅಯ್ಯೋ, ಅಪರಂಜಿಯಂತೆ ಅಮೂಲ್ಯವಾಗಿದ್ದ ಸಿಯೋನ್ ಪ್ರಜೆ ಇಂದು ಬೇಡವೆಂದು ಬಿಸಾಡಿದ ಕುಂಬಾರನ ಮಣ್ಣುಮಡಕೆ! ಅಮೂಲ್ಯವಾಗಿದ್ದರು ಸಿಯೋನಿನ ಪ್ರಜೆಗಳು ಅಪರಂಜಿಯಂತೆ ಅಯ್ಯೋ ಈಗ ಅವರಾಗಿಹರು ಕುಂಬಾರನೆ ಬಿಸಾಡಿದ ಮಡಕೆಯಂತೆ.

Go to Home Page