ಆಮೇಲೆ, ‘ನಾಡುಗಳಲ್ಲೆಲ್ಲಾ ಶ್ರೇಷ್ಠವಾದ ನಾಡಿಗೆ, ಹಾಲೂ ಜೇನೂ ಹರಿಯುವ ಆ ವಾಗ್ದತ್ತನಾಡಿಗೆ ನಿಮ್ಮನ್ನು ಸೇರಿಸೆನು’ ಎಂದು ಮರುಭೂಮಿಯಲ್ಲಿ ಅವರಿಗೆ ಪ್ರಮಾಣಮಾಡಿ ಹೇಳಿದೆ.