ಸರ್ವೇಶ್ವರ ದೇವರು ಇಂತೆನ್ನುತ್ತಾರೆ - ನಿನ್ನ ಮಧ್ಯೆ ರಕ್ತ ಸುರಿಸಿ, ದಂಡನೆಯ ಕಾಲವನ್ನು ಹತ್ತಿರಕ್ಕೆ ತಂದುಕೊಂಡ ನಗರಿಯೇ, ನಿನ್ನ ಕೇಡಿಗಾಗಿಯೇ ವಿಗ್ರಹಗಳನ್ನು ಮಾಡಿಕೊಂಡು ನಿನ್ನನ್ನೆ ಹೊಲೆಗೆಡಿಸಿಕೊಂಡ ನಗರಿಯೇ,