kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ದಾನಿಯೇಲನು

,

2ನೇ ಅಧ್ಯಾಯ

,
ವಚನ   14

ರಾಜನ ಮೈಗಾವಲಿನವರ ದಳವಾಯಿಯಾದ ಅರ್ಯೋಕನು ಬಾಬಿಲೋನಿನ ವಿದ್ವಾಂಸರ ಸಂಹಾರಕ್ಕಾಗಿ ಹೊರಟಾಗ ದಾನಿಯೇಲನು ಬುದ್ಧಿವಿವೇಕಗಳಿಂದ ಅವನ ಸಂಗಡ ಮಾತಾಡಿದನು.

Go to Home Page