ಅಂತೆಯೇ ಸಮಸ್ತ ಜನಾಂಗ-ಕುಲ-ಭಾಷೆಗಳವರು ತುತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ಎಲ್ಲರು ಅದೇ ಸಮಯದಲ್ಲಿ ಅಡ್ಡಬಿದ್ದು ರಾಜ ನೆಬೂಕದ್ನೆಚ್ಚರನು ನಿಲ್ಲಿಸಿದ್ದ ಆ ಬಂಗಾರದ ಪ್ರತಿಮೆಯನ್ನು ಆರಾಧಿಸಿದರು.