ಆಸ್ಥಾನದ ವಿದ್ವಾಂಸರೆಲ್ಲರು ಬಂದು ಸೇರಿದರು. ಆದರೆ ಆ ಬರಹವನ್ನು ಓದುವುದಕ್ಕಾಗಲಿ, ಅದರ ಅರ್ಥವನ್ನು ರಾಜನಿಗೆ ತಿಳಿಸುವುದಕ್ಕಾಗಲಿ ಅವರಿಂದ ಆಗಲಿಲ್ಲ.