kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ದಾನಿಯೇಲನು

,

5ನೇ ಅಧ್ಯಾಯ

,
ವಚನ   10

ರಾಜನೂ ಅವನ ಸಾಮಂತರೂ ಆಡಿದ ಮಾತು ರಾಣಿಗೆ ಮುಟ್ಟಿತು. ಆಕೆ ಔತಣ ಶಾಲೆಗೆ ಬಂದು, “ರಾಜರೇ, ಚಿರಂಜೀವಿಯಾಗಿರಿ! ನಿಮ್ಮ ಮನಸ್ಸು ಕಳವಳಗೊಳ್ಳದಿರಲಿ, ನಿಮ್ಮ ಮುಖ ಕಳೆಗುಂದದಿರಲಿ! ಪರಿಶುದ್ಧ ದೇವರ ಆತ್ಮ ನೆಲೆಸಿರುವ ಒಬ್ಬ ವ್ಯಕ್ತಿ ನಿಮ್ಮ ರಾಜ್ಯದಲ್ಲಿದ್ದಾನೆ.

Go to Home Page