ಅದರಂತೆ ಅವನು ನನ್ನ ಹತ್ತಿರಕ್ಕೆ ಬಂದನು. ನಾನು ಭಯಭ್ರಾಂತನಾಗಿ ಅಡ್ಡಬಿದ್ದೆ. ನನಗೆ ಅವನು, “ನರಪುತ್ರನೇ, ಇದು ಅಂತ್ಯಕಾಲದಲ್ಲಿ ನೆರವೇರುವ ಕನಸು ಎಂಬುದು ನಿನಗೆ ಮನದಟ್ಟಾಗಿರಲಿ;” ಎಂದು ಹೇಳಿದನು.