ನೆಮ್ಮದಿಯ ಕಾಲದಲ್ಲಿ ಸಂಸ್ಥಾನದ ಫಲವತ್ತಾದ ಪ್ರದೇಶಗಳ ಮೇಲೆ ದಾಳಿಮಾಡುವನು. ತಂದೆತಾತಂದಿರು ಮಾಡದಂಥ ಕಾರ್ಯಗಳನ್ನು ಮಾಡುವನು. ಸೂರೆ-ಸುಲಿಗೆ-ಕೊಳ್ಳೆಹೊಡೆದವುಗಳನ್ನು ತನ್ನವರಿಗೆ ಚೆಲ್ಲಿಬಿಡುವನು. ಕೋಟೆಗಳನ್ನು ಹಿಡಿಯುವ ಕುತಂತ್ರಗಳನ್ನು ಕೊನೆಯವರೆಗೂ ಮುಂದುವರೆಸುವನು.